ಜನಜಾಗೃತಿಗಾಗಿ ಗಂಗೊಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಪೊಲೀಸ್ ಪಥ ಸಂಚಲನ

0
919

ಕುಂದಾಪುರ ಮಿರರ್ ಸುದ್ದಿ…

ಬೈಂದೂರು: ಹಿಜಾಬ್- ಕೇಸರಿ ವಿವಾದದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೊಳ್ಳಿ ಗ್ರಾಮದ ಮೇಲ್ ಗಂಗೊಳ್ಳಿ, ಜಾಮಿಯಾ ಮೊಹಲ್ಲಾ, ಸುಲ್ತಾನ್ ಮೊಹಲ್ಲಾ, ಚರ್ಚ್ ರೋಡ್, ಎಸ್. ವಿ ಕಾಲೇಜು ರಸ್ತೆ, ಬಂದರು ರಸ್ತೆಯಲ್ಲಿ ಜನ ಜಾಗ್ರತಿ ಮೂಡಿಸುವ ಸಲುವಾಗಿ ಪೊಲೀಸ್ ಪಥ ಸಂಚಲನ ನಡೆಸಿದರು.

Click Here

Click Here

ಬೈಂದೂರು ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ನೇತೃತ್ವದಲ್ಲಿ ಗಂಗೊಳ್ಳಿ ಪಿಎಸ್ಐ ನಂಜಾ ನಾಯ್ಕ್, ಕೊಲ್ಲೂರು ಠಾಣೆ ಪಿಎಸ್ಐ ಹೀರಣ್ಣ ಶಿರಗುಂಟೆ, ಟ್ರಾಫಿಕ್ ಠಾಣೆ ಪಿಎಸ್ಐ ಸುಧಾಪ್ರಭು, ಬೈಂದೂರು ಠಾಣೆ ಪಿಎಸ್ಐ ಪವನ್ ನಾಯ್ಕ್ ಸೇರಿದಂತೆ ಪೊಲೀಸ್ ಸಹಾಯಕ ಉಪನಿರೀಕ್ಷಕರುಗಳು, ಸಿಬ್ಬಂದಿಗಳು, ಕೆ.ಎಸ್.ಆರ್.ಪಿ ಮಹಿಳಾ ವಿಭಾಗದ ಪೊಲೀಸರು ಪಥಸಂಚಲನದಲ್ಲಿ ಇದ್ದರು.

 

Click Here

LEAVE A REPLY

Please enter your comment!
Please enter your name here