ಚೆಸ್ ಪಂದ್ಯಾಟ : ಕೋಟ ವಿವೇಕ ಪ.ಪೂ.ಕಾಲೇಜಿನ ಜೀವನ್ ರಾಜ್ಯಮಟ್ಟಕ್ಜೆ ಆಯ್ಕೆ

0
356

ಕುಂದಾಪುರ ಮಿರರ್ ಸುದ್ದಿ…

Click Here

Click Here

ಕೋಟ: ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇದರ ವತಿಯಿಂದ ಶ್ರೀ ಮೂಕಾಂಬಿಕಾ ಪ.ಪೂ.ಕಾಲೇಜು, ಕೊಲ್ಲೂರು ಇದರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಕೋಟ ವಿವೇಕ ಪ.ಪೂ.ಕಾಲೇಜಿನ ವಿದ್ಯಾರ್ಥಿ ಜೀವನ್ ಆಚಾರ್ಯ ಜಿ. ಭಾಗವಹಿಸಿ ಪ್ರಶಸ್ತಿ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Click Here

LEAVE A REPLY

Please enter your comment!
Please enter your name here