ಕೋಟ ಅಮೃತೇಶ್ವರಿ ನವರಾತ್ರಿ ಆಮಂತ್ರಣ ಬಿಡುಗಡೆ

0
282

ಕುಂದಾಪುರ ಮಿರರ್ ಸುದ್ದಿ…

ಕೋಟ: ಶ್ರೀ ಕ್ಷೇತ್ರ ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಳದಲ್ಲಿ ಶರನ್ನವರಾತ್ರಿ ಅಂಗವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಗುರುವಾರ ದೇವಳದಲ್ಲಿ ನಡೆಯಿತು.

Click Here

Click Here

ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ ಕುಂದರ್ ,ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಎಂ.ಸುಬ್ರಾಯ ಆಚಾರ್ಯ,ಜಿ ಸತೀಶ್ ಹೆಗ್ಡೆ,ಚಂದ್ರ ಪೂಜಾರಿ,ರಾಮದೇವ ಐತಾಳ್,ಸುಂದರ್ ಕಾರ್ಕಡ,ಸುಶೀಲ ಸೋಮಶೇಖರ್ ದೇವಳದ ಮ್ಯಾನೇಜರ್ ಗಣೇಶ್ ಹೊಳ್ಳ ಮತ್ತಿತರರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here